ಉಡುಪಿ (ಸೆಪ್ಟೆಂಬರ್, 30): ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ , ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಗಾಂಧೀ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ನಗರಸಭೆಯ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಶಾಸಕ ರಘುಪತಿ ಭಟ್ ಉಪಸ್ಥಿತರಿರಲಿದ್ದಾರೆ ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
ಉಡುಪಿ (ಸೆಪ್ಟೆಂಬರ್, 30): ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ , ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಗಾಂಧೀ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ನಗರಸಭೆಯ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಶಾಸಕ ರಘುಪತಿ ಭಟ್ ಉಪಸ್ಥಿತರಿರಲಿದ್ದಾರೆ ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.