ಉಡುಪಿ ಮಾರ್ಚ್ 21 (ಕರ್ನಾಟಕ ವಾರ್ತೆ): ಉಡುಪಿ ಆರ್ಪಿಎಫ್ ಅಧಿಕಾರಿಗಳು ಶನಿವಾರ ಪ್ಯಾಸೆಂಜರ್ಸ್ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕೊರೊನಾ ವೈರಸ್ ಹರಡದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.

ಉಡುಪಿ ಮಾರ್ಚ್ 21 (ಕರ್ನಾಟಕ ವಾರ್ತೆ): ಉಡುಪಿ ಆರ್ಪಿಎಫ್ ಅಧಿಕಾರಿಗಳು ಶನಿವಾರ ಪ್ಯಾಸೆಂಜರ್ಸ್ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕೊರೊನಾ ವೈರಸ್ ಹರಡದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.