ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಪ್ರಶಸ್ತಿಯನ್ನು ನವೆಂಬರ್ 1ರಂದು ಸಾಧಕರಿಗೆ ಪ್ರದಾನ ಮಾಡಲಾಗುತ್ತದೆ. ಈ ಪ್ರಶಸ್ತಿ ರಾಜ್ಯದ ಎರಡನೇ ಅತಿದೊಡ್ಡ ನಾಗರಿಕ ಪ್ರಶಸ್ತಿಯಾಗಿದ್ದು, ಉಡುಪಿಯ ವಿಜಯ ಕುಮಾರ್, ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜ ಸೇರಿ ಈ ಬಾರಿ 65 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2020 ನೇ ಸಾಲಿನ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ :
ಸಾಹಿತ್ಯ:
1. ಪ್ರೊ.।।ಸಿ.ಪಿ. ಸಿದ್ಧಾಶ್ರಮ, ಧಾರವಾಡ
2. ವಿ. ಮುನಿ ವೆಂಕಟಪ್ಪ, ಕೋಲಾರ
3. ರಾಮಣ್ಣ ಬ್ಯಾಟಿ (ವಿಶೇಷ ಚೇತನ), ಗದಗ
4. ವೆಲೇರಿಯನ್ ಡಿಸೋಜ ( ವಲ್ಲಿವಗ್ಗ ) ದಕ್ಷಿಣ ಕನ್ನಡ
5. ಡಿ.ಎನ್. ಅಕ್ಕಿ ಯಾದಗಿರಿ.
ಸಂಗೀತ:
6. ಹಂಬಯ್ಯ ನೂಲಿ, ರಾಯಚೂರು
7. ಅನಂತ ತೆರೆದಾಳ, ಬೆಳಗಾವಿ
8. ಬಿ. ವಿ. ಶ್ರೀನಿವಾಸ್, ಬೆಂಗಳೂರು ನಗರ
9. ಗಿರಿಜಾ ನಾರಾಯಣ, ಬೆಂಗಳೂರು ನಗರ
10. ಕೆ. ಲಿಂಗಪ್ಪ ಶೇರಿಗಾರ ಕಟೀಲು, ದಕ್ಷಿಣ ಕನ್ನಡ
ನ್ಯಾಯಾಂಗ:
11. ಕೆ. ಎನ್. ಭಟ್ , ಬೆಂಗಳೂರು
12. ಎಂ. ಕೆ. ವಿಜಯಕುಮಾರ, ಉಡುಪಿ
ಮಾಧ್ಯಮ:
13. ಸಿ. ಮಹೇಶ್ವರನ್, ಮೈಸೂರು
14. ಟಿ. ಮಹೇಶ್ (ಈ ಸಂಜೆ ) ಬೆಂಗಳೂರು ನಗರ
ಯೋಗ:
15. ಡಾ।। ಎ. ಎಸ್. ಚಂದ್ರಶೇಖರ, ಮೈಸೂರು
ಶಿಕ್ಷಣ:
16. ಎಂ. ಎನ್. ಷಡಕ್ಷರಿ, ಚಿಕ್ಕಮಗಳೂರು
17. ಡಾ।।. ಆರ್. ರಾಮಕೃಷ್ಣ, ಚಾಮರಾಜನಗರ
18. ಡಾ।।. ಎಂ.ಜಿ.ಈಶ್ವರಪ್ಪ, ದಾವಣಗೆರೆ
19. ಡಾ।।. ಪುಟ್ಟಸಿದ್ದಯ್ಯ ಮೈಸೂರು
20. ಅಶೋಕ್ ಶೆಟ್ಟರ್, ಬೆಳಗಾವಿ
21. ಡಿ. ಎಸ್. ದಂಡಿನ್, ಗದಗ
ಹೊರನಾಡು ಕನ್ನಡಿಗ:
22. ಕುಸುಮೋಧರದೇರಣ್ಣ ಶೆಟ್ಟಿ, ಕೇಲ್ತಡ್ಕ, ದಕ್ಷಿಣಕನ್ನಡ
23. ವಿದ್ಯಾ ಸಿಂಹಾಚಾರ್ಯ ಮಾಹುಲಿ, ಮಹಾರಾಷ್ಟ್ರ ಮುಲುಂಡ ಮುಂಬೈ
ಕ್ರೀಡೆ:
24. ಹೆಚ್. ಬಿ. ನಂಜೇಗೌಡ, ತುಮಕೂರು
25. ಉಷಾರಾಣಿ, ಬೆಂಗಳೂರು ನಗರ
ಸಂಕೀರ್ಣ:
26. ಡಾ।। ಕೆ. ವಿ. ರಾಜು, ಕೋಲಾರ
27. ನಂ. ವೆಂಕೋಬರಾವ್, ಹಾಸನ
28. ಡಾ।। ಕೆ. ಎಸ್. ರಾಜಣ್ಣ (ವಿಶೇಷ ಚೇತನ), ಮಂಡ್ಯ
29. ವಿ. ಲಕ್ಷ್ಮಿನಾರಾಯಣ (ನಿರ್ಮಾಣ್ ) ಮಂಡ್ಯ
ಸಂಘ – ಸಂಸ್ಥೆ:
30. ಯೂತ್ ಫಾರ್ ಸೇವಾ, ಬೆಂಗಳೂರು ನಗರ
31. ದೇವದಾಸಿ ಸ್ವಾವಲಂಬನ ಕೇಂದ್ರ, ಬಳ್ಳಾರಿ
32. ಬೆಟರ್ ಇಂಡಿಯಾ, ಬೆಂಗಳೂರು ನಗರ
33. ಯುವ ಬ್ರಿಗೇಡ್, ಬೆಂಗಳೂರು ಗ್ರಾಮಾಂತರ
34. ಧರ್ಮೋತ್ತಾನ ಟ್ರಸ್ಟ್, ಧರ್ಮಸ್ಥಳ, ದಕ್ಷಿಣಕನ್ನಡ
ಸಮಾಜ ಸೇವೆ:
35. ಎಂ. ಎಸ್. (ಕುಂದರಗಿ ) ಹೆಗಡೆ, ಉತ್ತರ ಕನ್ನಡ
36. ಪ್ರೇಮ ಕೋದಂಡರಾಮ ಶ್ರೇಷ್ಠಿ, ಚಿಕ್ಕಮಗಳೂರು
37. ಮಣೆಗಾರ್ ಮೀರಾನ್ ಸಾಹೇಬ್, ಉಡುಪಿ
38. ಮೋಹಿನಿ ಸಿದ್ದೇಗೌಡ, ಚಿಕ್ಕಮಗಳೂರು
ವೈದ್ಯಕೀಯ:
39. ಡಾ।।ಅಶೋಕ ಸೊನ್ನದ್, ಬಾಗಲಕೋಟೆ
40. ಡಾ।। ಬಿ. ಎಸ್. ಶ್ರೀನಾಥ, ಶಿವಮೊಗ್ಗ
41. ಡಾ।। ನಾಗರತ್ನ, ಬಳ್ಳಾರಿ
42. ಡಾ।। ವೆಂಕಟಪ್ಪ, ರಾಮನಗರ
ಕೃಷಿ:
43. ಸುರತ್ ಸಿಂಗ್ ಕನೂರ್ ಸಿಂಗ್ ರಾಜಪುತ್, ಬೀದರ್
44. ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಚಿತ್ರದುರ್ಗ
45. ಡಾ।। ಸಿದ್ರಾಮಪ್ಪ ಬಸವಂತರಾವ್ ಪಾಟೀಲ್, ಕಲಬುರಗಿ
ಪರಿಸರ:
46. ಅಮರ ನಾರಾಯಣ, ಚಿಕ್ಕಬಳ್ಳಾಪುರ
47. ಎನ್. ಡಿ. ಪಾಟೀಲ್, ವಿಜಯಪುರ
ವಿಜ್ಞಾನ/ ತಂತ್ರಜ್ಞಾನ:
48. ಪ್ರೊ।। ಉಡುಪಿ ಶ್ರೀನಿವಾಸ, ಉಡುಪಿ
49. ಡಾ।। ಚಿಂದಿ ವಾಸುದೇವಪ್ಪ, ಶಿವಮೊಗ್ಗ
ಸಹಕಾರ:
50. ಡಾ।।. ಸಿ. ಎನ್. ಮಂಚೇಗೌಡ, ಬೆಂಗಳೂರು ನಗರ
ಬಯಲಾಟ:
51. ಕೆಂಪವ್ವ ಹರಿಜನ, ಬೆಳಗಾವಿ
52. ಚೆನ್ನಬಸಪ್ಪ ಬೆಂಡಿಗೇರಿ, ಹಾವೇರಿ
ಯಕ್ಷಗಾನ:
53. ಬಂಗಾರ್ ಆಚಾರಿ, ಚಾಮರಾಜನಗರ
54. ಎಂ. ಕೆ. ರಮೇಶ ಆಚಾರ್ಯ, ಶಿವಮೊಗ್ಗ
ರಂಗಭೂಮಿ:
55. ಅನುಸೂಯಮ್ಮ, ಹಾಸನ
56. ಹೆಚ್. ಷಡಾಕ್ಷರಪ್ಪ, ದಾವಣಗೆರೆ
57. ತಿಪ್ಪೇಸ್ವಾಮಿ, ಚಿತ್ರದುರ್ಗ
CLICK HERE
ಚಲನಚಿತ್ರ:
58. ಬಿ. ಎಸ್. ಬಸವರಾಜ್, ತುಮಕೂರು
59. ಆಪಾಡಾಂಡ ತಿಮ್ಮಯ್ಯ ರಘು (ಎ.ಟಿ. ರಘು), ಕೊಡಗು
ಚಿತ್ರಕಲೆ:
60. ಎಂ. ಜೆ. ವಾಚೇದ್ ಮಠ, ಧಾರವಾಡ
ಜಾನಪದ
61. ಗುರುರಾಜ ಹೊಸಕೋಟೆ, ಬಾಗಲಕೋಟೆ
62. ಡಾ।। ಹಂಪನಹಳ್ಳಿ ತಿಮ್ಮೇಗೌಡ, ಹಾಸನ
ಶಿಲ್ಪಕಲೆ:
63. ಎನ್. ಎಸ್. ಜನಾರ್ಧನ ಮೂರ್ತಿ, ಮೈಸೂರು
ನೃತ್ಯ:
64. ನಾಟ್ಯ ವಿದುಷಿ ಜ್ಯೋತಿ ಪಟ್ಟಾಭಿರಾಮ್
ಜಾನಪದ/ ತೊಗಲು ಗೊಂಬೆಯಾಟ:
65. ಕೇಶಪ್ಪ ಶಿಳ್ಳೆಕ್ಯಾತರ, ಕೊಪ್ಪಳ