ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ರವರನ್ನು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸೇವಾದಳ ಘಟಕದ ಅಧ್ಯಕ್ಷ ಜಾಕಿಂ ಡಿಸೋಜ ನೇತೃತ್ವದ ನಿಯೋಗ ಭೇಟಿಯಾಗಿ ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ನಡೆಸಿತು. ಸೇವಾದಳದ ಜಿಲ್ಲಾ ಉಪಾಧ್ಯಕ್ಷ ಭೀಮ ಶಂಕರ್, ಪದಾಧಿಕಾರಿಗಳಾದ ಧರ್ಮಾನಂದ ಶೆಟ್ಟಿಗಾರ್, ಹಿರೇಮಟ್ ವಿ. ಉಪಸ್ಥಿತರಿದ್ದರು.
