
ಉಜಿರೆ: ಕೆಟ್ ಆಟಗಾರ ಕೆ. ಎಲ್. ರಾಹುಲ್ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು.


ಉಜಿರೆ: ಕೆಟ್ ಆಟಗಾರ ಕೆ. ಎಲ್. ರಾಹುಲ್ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು.
