ಕೋವಿಡ್-19 ಎರಡನೇ ಅಲೆಯ ಈ ಸಂದರ್ಭದಲ್ಲಿ ಪುತ್ತೂರು ಮಾಯಿದೇವುಸ್ ಚರ್ಚ್ ವತಿಯಿಂದ ಸರ್ಕಾರಿ ಶಾಲಾ ಗೌರವ ಶಿಕ್ಷಕರಿಗೆ ಹಾಗೂ ಅಡುಗೆ ಸಹಾಯಕರಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಫಾ.ಲಾರೆನ್ಸ್ ಮಸ್ಕರೇನ್ಹಸ್, ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.