ಮಂಗಳೂರು:  ಲೀಡ್ ಬ್ಯಾಂಕ್ ಯೋಜನೆಗಳಜಿಲ್ಲಾ ಸಲಹಾ ಸಮಿತಿ  ಸಭೆ ಜೂನ್ 18 ರಂದು  ಬೆಳಿಗ್ಗೆ 10:30 ಗಂಟೆಗೆ  ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ   11:30 ಗಂಟೆಗೆ  ದಕ್ಷಿಣ ಕನ್ನಡ ಲೋಕಸಭೆ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ನಡೆಯಲಿದೆ.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತು ಜಿಲ್ಲಾ ಪಂಚಾಯತ್‍ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್.ಕೆ   ಸಭೆಯಲ್ಲಿ ಉಪಸ್ಥಿತರಿರುವರು.