ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ದ.ಕ. ಜಿಲ್ಲಾ ಬಿಜೆಪಿ ಮಂಡಲ ವಿಶೇಷ ಕಾರ್ಯಕಾರಿಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ಮೂಡುಬಿದಿರೆ ಕನ್ನಡ ಭವನದಲ್ಲಿ ಜೂನ್ 22 ರಂದು ನಡೆಯಿತು.
ಸಭೆಯಲ್ಲಿ ಬಿಜೆಪಿ ಮುಖಂಡರುಗಳಾದ ಸತೀಶ್ ಕುಂಪಲ, ಕ್ಯಾ. ಬೃಜೇಶ್ ಚೌಟ, ಪ್ರತಾಪ ಸಿಂಹ ನಾಯಕ್, ಉಮಾನಾಥ ಕೋಟ್ಯಾನ್, ದಿನೇಶ್ ಪುತ್ರನ್ ಹಾಗೂ ಇತರರು ಉಪಸ್ಥಿತರಿದ್ದರು.