ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೂಡುಬಿದಿರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಅಂಗಾಂಗದಾನದ ಪ್ರಕ್ರಿಯೆ ಹಾಗು ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ.ರವರ ಉಪಸ್ಥಿತಿಯಲ್ಲಿ ಸ್ವೀಕರಿಸಿದರು.
ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ , ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ್ ಕಟೀಲ್, ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಕಸ್ತೂರಿ ಪಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಗುರುದತ್ ನಾಯಕ್, ಉಪಾಧ್ಯಕ್ಷರಾದ ಅಭಿಲಾಷ್ ಶೆಟ್ಟಿ, ಸುಜಿತ್ ಶೆಟ್ಟಿ, ಮಂಡಲ ಅಧ್ಯಕ್ಷರಾದ ಅಶ್ವಥ್ ಕೆ ಪಣಪಿಲ, ಎ.ಜೆ.ಆಸ್ಪತ್ರೆಯ ಸೌಮ್ಯ ಹಾಗು ಯುವಮೋರ್ಚಾದ ಸದಸ್ಯರು ಜೊತೆಗಿದ್ದರು.