ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಮಾಡಲು ಸಂಘೀ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಕರೆಸಿದ್ದನ್ನು ವಿರೋಧಿಸಿ ಎಸ್‌ಎಫ್‌ಐ- ಭಾರತ ವಿದ್ಯಾರ್ಥಿ ಫೆಡರೇಶನ್ ‌ನವರು ಗಡಿಯಾರ ಗೋಪುರದ ಬಳಿ ಪ್ರತಿಭಟನೆ ನಡೆಸಿದರು.

ಎಸ್ ಎಫ್ಐ ಜಿಲ್ಲಾ ಸಂಚಾಲಕ ವಿನಿತ್ ದೇವಾಡಿಗ, ಸಹ ಸಂಚಾಲಕ ವಿನುಶಾ ರಮಣ, ಜಿಲ್ಲಾ ಮಖಂಡೆ ಮಾಧುರಿ ಬೋಳಾರ, ಬಾಶಿಂ ವಿಟ್ಲ, ಪ್ರಥಮ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು